ಸರ್ಕಾರ ಜನರ ಪರ ಸರ್ಕಾರವಾಗಿದೆ ಹೊರತು ಇದು ಯಾವುದೋ ಕಾಂಗ್ರೆಸ್, ಜೆಡಿಎಸ್ನಂತೆ ಖಾಸಗಿ ಕಂಪನಿಯಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.