ಶೋಭಾ ಕರಂದ್ಲಾಜೆ ಬರೆದ ಪತ್ರವನ್ನು ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ನಲ್ಲಿ ಹಂಚಿಕೊಂಡು, ಆಕ್ರೋಶ ಹೊರಹಾಕಿದ್ದಾರೆ. ಚುನಾವಣೆಗಳನ್ನು ಆಯೋಜಿಸುವುದು ಯಾರ ಜವಾಬ್ದಾರಿ? ಚುನಾವಣಾ ಆಯೋಗದ್ದೋ? ಬಿಜೆಪಿಯದ್ದೋ ಎಂದು ಪ್ರಶ್ನಿಸಿದ್ದಾರೆ.