ಮಂಡ್ಯ: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ತಮ್ಮನ್ನು ಗೆಲ್ಲಿಸಿದ ಮಂಡ್ಯ ಕ್ಷೇತ್ರದ ಮತದಾರರಿಗೆ ಅಂಬರೀಶ್ ಜನ್ಮದಿನದಂದು ಸಮಾವೇಶ ಆಯೋಜಿಸಿ ವಿಜಯೋತ್ಸವ ಆಚರಿಸಿದ ಸುಮಲತಾ ಅಂಬರೀಶ್ ಚುನಾವಣೆ ಸಂದರ್ಭದಲ್ಲಿ ತಮಗೆ ನೋವು ಕೊಟ್ಟ ಘಟನೆಯೇನು ಎಂದು ಬಹಿರಂಗಪಡಿಸಿದ್ದಾರೆ.