ಬೆಂಗಳೂರು: ನಗರದಲ್ಲಿ ಗುಂಡಿ ಬಿದ್ದ ರಸ್ತೆಯನ್ನು ದುರಸ್ತಿ ಮಾಡುವ ಕೆಲಸ ಮಾಡುತ್ತಿದ್ದೇವೆ. ಮಾಧ್ಯಮದವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬೇಡಿ ಎಂದು ಮಾಧ್ಯಮಗಳ ವಿರುದ್ಧ ಸಚಿವ ಕೆ.ಜೆ.ಜಾರ್ಜ್ ಕಿಡಿಕಾರಿದ್ದಾರೆ.