ದಾವಣಗೆರೆ : ಈ ದೇಶದ ಪ್ರಧಾನಿ ಆಗಲು ಮಲ್ಲಿಕಾರ್ಜುನ ಖರ್ಗೆ ಒಬ್ಬರೇ ಅರ್ಹ ವ್ಯಕ್ತಿ ಎಂದು ಹೇಳುವುದರ ಮೂಲಕ ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅಚ್ಚರಿಯನ್ನು ಮೂಡಿಸಿದ್ದಾರೆ.