ಆಪರೇಷನ್ ಕಮಲ ಸದ್ದು ತೆರೆಮರೆಯಲ್ಲಿ ಕೇಳಿಬರುತ್ತಿವಂತೆಯೇ ಇತ್ತ, ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿಸಿ ನಾನು ರಾಜೀನಾಮೆ ನೀಡೋದೇ ಇಲ್ಲ. ಹೀಗಂತ ಕೈ ಶಾಸಕ ಹೇಳಿದ್ದಾರೆ.ಸಚಿವ ಡಿ.ಕೆ.ಶಿವಕುಮಾರ ನಿವಾಸಕ್ಕೆ ಡಿಸಿಎಂ ಪರಮೇಶ್ವರ್ ಭೇಟಿ ನೀಡಿದ್ದರು. ಇಬ್ಬರು ನಾಯಕರ ನಡುವೆ ಬಿರುಸಿನ ಚರ್ಚೆ ನಡೆಯಿತು. ಈ ವೇಳೆ ರಮೇಶ್ ಜಾರಕಿಹೊಳಿ ರಾಜೀನಾಮೆ ಕುರಿತು ಮಾತುಕತೆ ನಡೆಸಲಾಯಿತು. ಸರ್ಕಾರದ ಮುಂದಿನ ನಡೆಯ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಬೇರಿನ್ಯಾವ ಶಾಸಕರು ರಿಸೈನ್ ಮಾಡಬಹುದು?