ಮೈತ್ರಿ ಸರಕಾರಕ್ಕೆ ರಾಜೀನಾಮೆ ನೀಡುವ ಮೂಲಕ ಜೆಡಿಎಸ್ – ಕಾಂಗ್ರೆಸ್ ಶಾಸಕರು ಶಾಕ್ ನೀಡಿದ್ದಾರೆ. ಏತನ್ಮಧ್ಯೆ ರಾಜ್ಯದಲ್ಲಿ ಚುಕ್ಕಾಣಿ ಹಿಡಿಯಲು ಮತ್ತೆ ನಂಬರ್ ಗೇಮ್ ಶುರುವಾಗಿದೆ.