ಆ ವ್ಯಕ್ತಿಯ ದೇಹಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಇಡಲಾಗಿತ್ತು. ಹೊತ್ತಿ ಉರಿಯುತ್ತಿದ್ದ ದೇಹವನ್ನು ನೋಡಿದ ಜನರು ಮಾಡಿದ್ದೇನು? ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮಂಡ್ಯದ ಮಳವಳ್ಳಿ ಪಟ್ಡಣದ ಅಂಬೇಡ್ಕರ್ ಭವನದ ಬಳಿ ಘಟನೆ ನಡೆದಿದೆ.ಪೆಟ್ರೋಲ್ ಸುರಿದ ಕಾರಣ ಹೊತ್ತಿ ಉರಿಯುತ್ತಿತ್ತು ಅಪರಿಚಿತ ದೇಹ. ಅಪರಿಚಿತ ಶವ ಉರಿಯುತ್ತಿರೋದನ್ನ ಗಮನಿಸಿದ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ರವಾನೆಯಾಗಿದೆ.ಸ್ಥಳಕ್ಕೆ ಬಂದ ಪೊಲೀಸರಿಂದ ಹೊತ್ತಿ ಉರಿಯುತ್ತಿದ್ದ ಶವದ ಬೆಂಕಿ ನಂದಿಸಿ ಶವ ಆಸ್ಪತ್ರೆಗೆ