ಕರ್ನಾಟಕ ಬಿಜೆಪಿ ಪಡೆಯ ನಾಯಕತ್ವ ಯಾರಿಗೆ ವಲಿಯಲಿದೆ ಎಂಬ ದೊಡ್ಡ ಪ್ರಶ್ನೆಗೆ ಉತ್ತ್ರ ಇನ್ನೂ ನಿಗೂಢವಾಗಿಯೇ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೇರಲು ನಾಯಕರು ಪೈಪೋಟಿ ನಡೆಸುತ್ತಿದ್ದು, ರಾಜ್ಯದಲ್ಲಿ ಕೇಸರಿ ಪಡೆ ಮುನ್ನಡೆಸಲು ಹಲವು ನಾಯಕರು ಆಸಕ್ತಿ ತೋರಿದ್ದಾರೆ. ಅಧ್ಯಕ್ಷ ಪಟ್ಟವನ್ನ ನನಗೆ ಕೊಡಿ ಎಂದು ಮಾಜಿ ಸಚಿವ ಆರ್.ಅಶೋಕ್ ವರಿಷ್ಠರಿಗೆ ಮನವಿ ಮಾಡಿದ್ದು, ನನಗೂ ಅಧ್ಯಕ್ಷ ಸ್ಥಾನ ಬೇಕೆಂದು ವಿ.ಸೋಮಣ್ಣ ಬಹಿರಂಗವಾಗಿಯೇ ಕೇಳಿದ್ದಾರೆ. ಮತ್ತೊಂದು ಕಡೆ ಮಾಜಿ ಸಚಿವ ಸುನೀಲ್