ಬೆಂಗಳೂರು (ಆ.08): ಮಾಜಿ ಸಚಿವ ಜಮೀರ್ ಅಹಮದ್ ಖಾನ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ದಾಳಿ ರಾಜಕೀಯ ಪ್ರೇರಿತ. ಐಟಿ- ಇ.ಡಿ. ದಾಳಿಗಳು ಬಿಜೆಪಿ ನಾಯಕರ ಮೇಲೆ ಏಕೆ ಆಗಲ್ಲ? ಬಿಜೆಪಿ ನಾಯಕರೆಲ್ಲಾ ಬಿಪಿಎಲ್ ಕಾರ್ಡುದಾರರೇ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.