ಬೆಂಗಳೂರು : ವಿಧಾನಸಭೆ ಕಲಾಪಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೈರಾದ ಹಿನ್ನಲೆಯಲ್ಲಿ ರೇಶ್ ಕುಮಾರ್ ವಿರುದ್ಧ ಬಿಜೆಪಿ ನಾಯಕರು ಟೀಕೆ ಮಾಡಿದ್ದಾರೆ.