ಬೆಂಗಳೂರು: ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಬಹುತೇಕ ಖಾತ್ರಿಯಾಗಿದೆ. ಅದಕ್ಕೆ ಕಾರಣವೂ ಬಯಲಾಗಿದೆ.