ಬೆಂಗಳೂರು : ವೃದ್ಧನೋರ್ವ ತನ್ನ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಾರಾಯಣಪ್ಪ(70) ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ವೃದ್ಧ, ಲಕ್ಷ್ಮಮ್ಮ(65) ಕೊಲೆಯಾದ ಪತ್ನಿ. ಈ ದಂಪತಿಗಳ ನಡುವೆ ಆಸ್ತಿ ವಿಚಾರಕ್ಕೆ ಜಗಳ ನಡೆದ ಹಿನ್ನಲೆಯಲ್ಲಿ ಲಕ್ಷ್ಮಮ್ಮ, ತನ್ನ ಪತಿಯನ್ನು ಬಿಟ್ಟು ಮಗ ಹಾಗೂ ಮಗಳ ಜೊತೆ ವಾಸಿಸುತ್ತಿದ್ದಳು. ಆದರೆ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ 32 ಗುಂಟೆ