ಬಜೆಟ್ ಪ್ರತಿಯನ್ನು ಸಿಎಂ ಸಂಪೂರ್ಣ ಓದಿ ಮುಗಿಸಿದ ಬಳಿಕ ಎಲ್ಲಾ ಸದಸ್ಯರಿಗೆ ವಿತರಣೆ ಮಾಡಬೇಕು ಎನ್ನುವ ತೀರ್ಮಾನ ವಿರೋಧಿಸಿ ಸ್ಪೀಕರ್ ಗೆ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.