ಬೆಂಗಳೂರು : ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಭಾರಿ ಅವ್ಯವಹಾರ ನಡೆಸಿದ್ದಾರೆ ಎಂದು ಅವರ ವಿರುದ್ದ ಎಸಿಬಿಗೆ ದೂರು ನೀಡಲಾಗಿದೆ.