ರಾಜ್ಯದ ಸಮ್ಮಿಶ್ರ ಸರಕಾರದಲ್ಲಿ ಸಂಪುಟ ವಿಸ್ತರಣೆ ಸುದ್ದಿ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ದೆಹಲಿಗೆ ಪಯಣ ಬೆಳೆಸಿದ್ದಾರೆ. ಇದು ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.