ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ್ ಪೂಜಾರಿ ಅವರಿಗೆ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ಬೈದಿರುವುದನ್ನು ಅವರ ಆಪ್ತರೊಬ್ಬರು ವೇದಿಕೆ ಮೇಲೆ ಪ್ರಸ್ತಾಪಿಸಿದಾಗ ಕಣ್ಣೀರು ಹಾಕಿದ್ದಾರೆ.