ಮೈಸೂರು : ಮೈಸೂರು ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ಬೆಂಬಲಿತ ಅಭ್ಯರ್ಥಿ ಭಾಗ್ಯವತಿ ಅವರು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಸಚಿವ ತನ್ವೀರ್ ಸೇಠ್ ಅವರು ಮೈಸೂರು ಮೇಯರ್ ಚುನಾವಣೆ ಕಾನೂನು ಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಯರ್ ಚುನಾವಣೆಯಲ್ಲಿ ಗದ್ದಲ ಉಂಟಾಗಿ ಸಚಿವ ತನ್ವೀರ್ ಸೇಠ್ ಅವರು ಕುಸಿದು ಬಿದ್ದ ಘಟನೆ ನಡೆದಿದ್ದು, ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ನಮ್ಮಿಂದ ಒಬ್ಬರನ್ನ ಅಪಹರಿಸಿ ಹೈಜಾಕ್ ಮಾಡಿದ್ದಾರೆ. ಮೇಯರ್