ಮೈಸೂರು : ಮೈಸೂರು ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ಬೆಂಬಲಿತ ಅಭ್ಯರ್ಥಿ ಭಾಗ್ಯವತಿ ಅವರು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಸಚಿವ ತನ್ವೀರ್ ಸೇಠ್ ಅವರು ಮೈಸೂರು ಮೇಯರ್ ಚುನಾವಣೆ ಕಾನೂನು ಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.