ಬೆಂಗಳೂರು : ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿರುದ್ಧ ಬ್ರಾಹ್ಮಣ ಸಮುದಾಯದವರು ದೂರು ನೀಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿಯವರು ದಲಿತರು, ಹಿಂದುಳಿದವರು, ಮುಸ್ಲಿಮರು ಸೇನೆಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಆದರೆ ದೇಶಪಾಂಡೆ, ಕುಲಕರ್ಣಿ, ಜೋಷಿ ಸೇರಿದಂತೆ ಬ್ರಾಹ್ಮಣರು ಪ್ರಾಣ ಬಿಟ್ಟಿರುವ ಇತಿಹಾಸ ಇಲ್ಲಾ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗಿದ್ದು, ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಗೆ ಬ್ರಾಹ್ಮಣ ಮಹಾಸಭಾದ ಪದಾಧಿಕಾರಿಗಳು