ನಾನು ಸಮ್ಮಿಶ್ರ ಸರ್ಕಾರದ ಆಶಯಕ್ಕೆ ಧಕ್ಕೆ ತಂದಿಲ್ಲ. ನಾನು ಸಿಎಂ ಆಕಾಂಕ್ಷಿಯಲ್ಲ ಅಂತ ಪ್ರಭಾವಿ ಸಚಿವರು ಹೇಳಿಕೆ ನೀಡಿದ್ದಾರೆ.