ಬೆಂಗಳೂರು : ಇತ್ತೀಚೆಗೆ ತಮ್ಮ ಮಗ ಹರ್ಷ ಮೊಯ್ಲಿಗೆ ಟಿಕೆಟ್ ನಿರಾಕರಿಸಿದ ಕಾರಣವೇ ಕಾಂಗ್ರೆಸ್ ಪಕ್ಷದ ವಿರುದ್ಧವೇ ಟ್ವೀಟ್ ಮಾಡಿದ್ದರು ಎಂದು ಭಾರೀ ಸುದ್ದಿಯಾಗಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಈಗ ತಮ್ಮ ಮಗ ಹರ್ಷ ಮೊಯ್ಲಿ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೋರಿ ಸಲ್ಲಿಸಿದ್ದ ಮನವಿಯನ್ನು ಸ್ಕ್ರೀನಿಂಗ್ ಕಮಿಟಿಗೆ ಕಳುಹಿಸಿಕೊಡಬೇಡಿ ಎಂದು ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ.