ವಯಕ್ತಿಕ ಅಭಿಪ್ರಾಯಗಳಿಗಿಂತ ಕಾಂಗ್ರೆಸ್ – ಜೆಡಿಎಸ್ ಪಕ್ಷಗಳ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರ ತುಂಬಾ ಮುಖ್ಯವಾಗಿರುತ್ತದೆ. ಹೀಗಂತ ಡಿಸಿಎಂ ಮೈತ್ರಿ ಸರಕಾರದ ಭವಿಷ್ಯ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ.