ಅನರ್ಹ ಶಾಸಕ ಎಂಟಿಬಿ ನಾಗರಾಜ್ ಹಾಗೂ ಶಾಸಕ ಭೈರತಿ ಸುರೇಶ್ ವಾಗ್ಯುದ್ಧ ನಡೆದಿದೆ. ರಾಜಕೀಯ ಕೆಸರೆರಚಾಟ ಇದೀಗ ತೀವ್ರಗೊಂಡಿದೆ.