ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಪೈಪೋಟಿ ಶುರುವಾಗಿದ್ದು, ಈ ವಿಚಾರಕ್ಕೆ ಲಿಂಗಾಯತ ಮುಖಂಡರ ಮೇಲೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.