ಬೆಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ನಮ್ಮ ಸರಕಾರದ ಕೊನೆಯ ಅಧಿವೇಶನವಾಗಿದೆ. ಆದಾಗ್ಯೂ ಸಚಿವ ಶಾಸಕರು ಕಲಾಪಕ್ಕೆ ಗೈರು ಹಾಜರಾಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.