ತಮಿಳುನಾಡಿನಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಅಲ್ಲಿಗೆ ಹೋಗಿ ನಾನು ನಿಮ್ಮೊಂದಿಗೆ ಇದ್ದೇವೆ ಎಂದು ಹೇಳುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಏನಾದರೂ ಆದಾಗ ಏಕೆ ಇಲ್ಲಿಗೆ ಬರಲ್ಲ ಎಂದು ಮಾಜಿ ಸಚಿವ ಹಾಗೂ ನಟ ಅಂಬರೀಶ ಪ್ರಶ್ನೆ ಮಾಡಿದ್ದಾರೆ.