ತಮಿಳುನಾಡಿನಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಅಲ್ಲಿಗೆ ಹೋಗಿ ನಾನು ನಿಮ್ಮೊಂದಿಗೆ ಇದ್ದೇವೆ ಎಂದು ಹೇಳುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಏನಾದರೂ ಆದಾಗ ಏಕೆ ಇಲ್ಲಿಗೆ ಬರಲ್ಲ ಎಂದು ಮಾಜಿ ಸಚಿವ ಹಾಗೂ ನಟ ಅಂಬರೀಶ ಪ್ರಶ್ನೆ ಮಾಡಿದ್ದಾರೆ. ಕರ್ನಾಟಕದಲ್ಲಿ ವಿಕೋಪಗಳು ನಡೆದಾಗ ನರೇಂದ್ರ ಮೋದಿ ಅವರು ಇಲ್ಲಿಗೆ ಬಂದು ಭೇಟಿ ನೀಡಲಿಲ್ಲ. ಯಾಕೆ ಕರ್ನಾಟಕದವರು ಭಾರತೀಯರು ಅಲ್ವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಾರ್ಥವನ್ನು ಬಿಟ್ಟರೆ