ಬೆಂಗಳೂರು: ನಿನ್ನೆ ಕರ್ನಾಟಕ ನವನಿರ್ಮಾಣ ಪರಿವರ್ತನಾ ಯಾತ್ರೆಗೆ ಚಾಲನೆ ನೀಡಿದ್ದ ಬಿಜೆಪಿ ನಾಯಕರು ಜನರನ್ನು ಒಟ್ಟುಗೂಡಿಸಲು ಹರಸಾಹಸ ಪಡಬೇಕಾಯಿತು. ಇದಕ್ಕೆ ಕಾರಣವೇನು ಗೊತ್ತಾ?