ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಗಂಟೆ ಭಾಷಣ ಮಾಡಿದ ಪ್ರಧಾನಿ ಮೋದಿ ಮಹದಾಯಿ ವಿವಾದದ ಬಗ್ಗೆ ಮಾತನಾಡದೇ ಇರುವುದು ಎಲ್ಲರಿಗೆ ನಿರಾಶೆಯುಂಟು ಮಾಡಿದೆ.