ಮಂಡ್ಯ: ಮಂಡ್ಯದ ಗಂಡು ಎಂದರೆ ಒಂದೇ ಒಂದು ಹೆಸರು ಬರುವುದು ರೆಬಲ್ ಸ್ಟಾರ್ ಅಂಬರೀಷ್. ಅಷ್ಟರಮಟ್ಟಿಗೆ ಅಲ್ಲಿಯ ಜನರ ಪ್ರೀತಿ ಗಳಿಸಿಕೊಂಡಿದ್ದ ಅಂಬರೀಷ್ ಈ ಬಾರಿ ವಿಧಾನಸಭೆಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟರೂ ಸ್ಪರ್ಧಿಸುವುದಿಲ್ಲವೆಂದು ಬಿಟ್ಟರು!ಮನೆಗೇ ಬಿ ಫಾರಂ ಕಳುಹಿಸಿಕೊಟ್ಟರೂ ಅಂಬರೀಷ್ ಸ್ಪರ್ಧೆಯಿಂದ ಹಿಂದೆ ಸರಿಯಲು ಹಲವು ಕಾರಣಗಳಿವೆ ಎನ್ನಲಾಗಿದೆ. ಮೊದಲನೆಯದಾಗಿ ಮಂಡ್ಯ ಜಿಲ್ಲೆಯಲ್ಲೇ ಅಂಬರೀಷ್ ರನ್ನು ಮೂಲೆಗುಂಪು ಮಾಡುತ್ತಿರುವುದು.ಅವರನ್ನು ಕೇಳದೆಯೇ ಜಿಲ್ಲಾ ಕಾಂಗ್ರೆಸ್ ನ ನಿರ್ಧಾರಗಳು ನಡೆಯುತ್ತಿರುವುದರಿಂದ ಅಂಬಿ