ಮೈಸೂರು: ರಾಜೀನಾಮೆ ನೀಡಲು ಏನು ಆಧಾರವಿದೆ. ನಾನೇನು ತಪ್ಪು ಮಾಡಿಲ್ಲ. ಜೈಲಿಗೂ ಹೋಗಿಲ್ಲ. ಗಣಿ ಹಗರಣದಲ್ಲಿಲ್ಲ. ಬ್ಲೂಫಿಲಂ ನೋಡಿಲ್ಲ. ಮತ್ಯಾಕೆ ನಾನು ರಾಜೀನಾಮೆ ನೀಡಬೇಕು ಎಂದು ಸಚಿವ ರಮಾನಾಥ ರೈ ಹೇಳಿದ್ದಾರೆ.