ಬೆಂಗಳೂರು: ರಾಜಕೀಯ ಜೀವನ ಸಾಕು. ಇನ್ನು ಮಕ್ಕಳಿಗೆ ರಾಜಕಾರಣ ಬಿಟ್ಟುಕೊಡೋಣ ಅಂತಿದ್ದ ಸಿಎಂ ಸಿದ್ದರಾಮಯ್ಯ ಈ ಚುನಾವಣೆಗೆ ಸ್ಪರ್ಧಿಸಲು ಕಾರಣವೇನೆಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.