ಕೈ ಪಾಳೆಯದಲ್ಲಿ ಟ್ರಬಲ್ ಶೂಟರ್ ಎನ್ನಲಾಗುತ್ತಿರುವ ಸಚಿವ ಡಿ.ಕೆ.ಶಿವಕುಮಾರ ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.