ಗಂಡನ ಆಸ್ತಿ ಪಡೆದು ಮಾಡಿದ ಸಾಲ ತೀರಿಸಲು ಪತ್ನಿ ಸ್ನೇಹಿತೆ ಮೂಲಕ ೪೦ ಲಕ್ಷ ರೂ. ಸುಪಾರಿ ನೀಡಿ ಸಿಕ್ಕಿಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಟಿ ದಾಸರಹಳ್ಳಿಯ ನಿವಾಸಿ ಮಮತಾ ಪತಿ ಮುಕುಂದನ ಕೊಲೆಗೆ 40 ಲಕ್ಷ ರೂ.ಗೆ ಸುಪಾರಿ ನೀಡಿ ಸಿಕ್ಕಿಬಿದ್ದಿದ್ದು, ಕೊಲೆಗೆ ಯತ್ನಿಸಿದ ಮಮತಾಳ ಸ್ನೇಹಿತೆ ತಸ್ಲೀಮಾ, ಸುಪಾರಿ ಹಂತಕರಾದ ಮೌಲಾ, ಸಯ್ಯದ್ ನಯೀಮ್ ಅವರನ್ನು ದೊಡ್ಡಬಳ್ಳಾಪುರ