ರಾಜ್ಯದ ರಾಜಕೀಯ ಎಲ್ಲರ ಗಮನ ಸೆಳೆದಿರೋವಂತೆ ಬಿಜೆಪಿಗೆ ಅಧಿಕಾರ ಸಿಗೋದಿಲ್ಲ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ. ಇದಕ್ಕೆ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿರೋದು ಪುಷ್ಟೀಕರಿಸುತ್ತಿದೆ.