ಮೈತ್ರಿ ಸರಕಾರದ ಶಾಸಕರು ರಾಜೀನಾಮೆ ನೀಡಿರೋ ಬೆನ್ನಲ್ಲೆ ಇದೀಗ ಕೆಲವು ಬಿಜೆಪಿ ಶಾಸಕರು ರಿವರ್ಸ್ ಆಪರೇಷನ್ ಗೆ ಒಳಗಾಗುತ್ತಿರುವ ಸುದ್ದಿ ಹರಿದಾಡುತ್ತಿರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಗರಂ ಆಗಿದ್ದಾರೆ.