ಶಿಕ್ಷಣ ಮತ್ತು ಸಾರ್ವಜನಿಕ ಕ್ಷೇತ್ರದ ಸೇವೆಗಳಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ 70ರಷ್ಟು ಮೀಸಲಾತಿ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತಮಿಳುನಾಡು ಸರಕಾರ ಜಾರಿಗೆ ತಂದ ಮಾದರಿಯಲ್ಲಿ ರಾಜ್ಯದಲ್ಲೂ ಮೀಸಲಾತಿ ತರಲು ಸರಕಾರ ಉದ್ದೇಶಿಸಿದೆ ಎಂದು ತಿಳಿಸಿದ್ದಾರೆ. ಅವರು ವಿಧಾನಸೌಧದಲ್ಲಿ ಆಯೋಜಿಸಲಾದ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿದ್ದರು. ಆದರೆ, ವರುಣನ ಅಬ್ಬರ