ನಾನು ಲೋಕಸಭಾ ಚುನಾವಣೆಯಲ್ಲಿ ನಾನು ತಟಸ್ಥವಾಗಿದ್ದೆ. ಯಾರ ಪರವೂ ನಾನು ಕೆಲಸ ಮಾಡಿಲ್ಲ. ನಾನು ನಮ್ಮ ಪಕ್ಷದ ನಾಯಕರಿಗೆ ತಟಸ್ಥವಾಗಿರುವ ಬಗ್ಗೆ ಸ್ಪಷ್ಟಪಡಿಸಿದ್ದೆ ಅಂತ ಕೈ ಪಡೆ ಮುಖಂಡ ಹೇಳಿದ್ದಾರೆ.