ಮಂಡ್ಯ : ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಹಳೆ ಊದಿ ದಳಪತಿಗಳಿಗೆ ಸೆಡ್ಡು ಹೊಡೆದಿದ್ದ ಸಂಸದೆ ಸುಮಲತಾ ಅಂಬರೀಶ್, ಇದೀಗ ಯಾವ ಪಕ್ಷ ಸೇರ್ಪಡೆ ಆಗುತ್ತಾರೆ ಎಂಬ ಪ್ರಶ್ನೆ ಎದ್ದಿದೆ.