ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಹೋಯ್ತು ಅನ್ನುವಷ್ಟರಲ್ಲಿ ಮತ್ತೊಂದೆನೋ ಬಂದು ವಕ್ಕರಿಸಿತು ಅನ್ನುವಂತೆ, ಮತ್ತದೇ ಹಾಡಿನ ರಾಗ ಕೇಳಿ ಬಂದಿದೆ.. ದಿನದಿಂದ ದಿನಕ್ಕೆ ರಾಜ್ಯ ಬಿಜೆಪಿಯಲ್ಲಿ ಆತಂರಿಕ ಸಂಘರ್ಷ ಮಿತಿ ಮೀರಿ ಹೋಗುತ್ತಿದೆ. ಪಕ್ಷದ ಹಲವು ನಾಯಕರು ಬಹಿರಂಗವಾಗಿಯೆ ಪಕ್ಷಕ್ಕೆ ಡ್ಯಾಮೇಜ್ನ್ನು ತಂದಿಡುವ ಸಂದರ್ಭವನ್ನು ಸೃಷ್ಟಿಸಿಸುತ್ತಿದ್ದಾರೆ. ಆ ಕಡೆ ರಾಜ್ಯ ಬಿಜೆಪಿಯನ್ನು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಸಂಘಟನಾತ್ಮವಾಗಿ ಪಕ್ಷವನ್ನು ಬಲಿಷ್ಟಗೊಳಿಸುವ ಚಿಂತನೆ ಮಾಡಿದ್ದ, ಡೆಲ್ಲಿಯ ವರಿಷ್ಠರ ಪ್ಲಾö್ಯನ್ ಉಲ್ಟಾಪಟ್ಟಾವಾಗುವ ಹಂತಕ್ಕೆ