ದುಷ್ಕರ್ಮಿಯೊಬ್ಬ ಸೆಲ್ಪಿ ತೆಗೆದುಕೊಳ್ಳುವ ನೆಪದಲ್ಲಿ ವೈಎಸ್ ಆರ್ ಕಾಂಗ್ರೆಸ್ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಅವರಿಗೆ ಚಾಕುವಿನಿಂದ ಇರಿದು ದಾಳಿ ನಡೆಸಿರುವ ಘಟನೆ ನಡೆದಿದೆ.