ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ಯಾರ ಜೊತೆಗು ಗಲಾಟೆ ತೆಗೆಯುವುದಿಲ್ಲ. ಭಾರತದ ತಂಟೆಗೆ ಬಂದರೆ ತಕ್ಕ ಉತ್ತರ ನೀಡುತ್ತೇವೆ. ಇಡೀ ಜಗತ್ತೇ ಭಾರತದ ಮಾತು ಕೇಳುವ ಕಾಲ ಬಂದಿದೆ ಎಂದು ಉಡುಪಿಯಲ್ಲಿ ಕೇಂದ್ರ ರಕ್ಷಣಾ ಇಲಾಖೆ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಉಡುಪಿ ಜಿಲ್ಲೆ ಮಣಿಪಾಲ ಪಟ್ಟದಲ್ಲಿರುವ ಮಾಹೆ ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಹಾಗೆ 5 ಜನ ವಿದ್ಯಾರ್ಥಿಗಳಿಗೆ