ಬೆಂಗಳೂರು : ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಬಳಿಕ ಕಾರ್ಯಕರ್ತರು ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದು, ನಮ್ಮ ಪಕ್ಷದಲ್ಲಿಯೇ ನಮಗೆ ರಕ್ಷಣೆ ಇಲ್ಲ ಎಂದು ಹೇಳಿ ರಾಜೀನಾಮೆ ನೀಡುತ್ತಿದ್ದಾರೆ.