ಮಾಧ್ಯಮಗಳಿಲ್ಲದೇ ಸರ್ಕಾರ ಇಲ್ಲ, ಸರ್ಕಾರವಿಲ್ಲದೇ ಮಾಧ್ಯಮಗಳಿಲ್ಲ ಎಂಬ ಅಮೇರಿಕಾ ಅಧ್ಯಕ್ಷ ಥಾಮಸ್ ಜೆಫರ್ ಸನ್ ಮಾತು ನೆನಪಿಗೆ ಬರುತ್ತಿದೆ, ಇದನ್ನು ನಾವು ಒಪ್ಪುತ್ತೇವೆ. ನಮ್ಮ ಸರ್ಕಾರವು ಬಡವರು ಮತ್ತು ದಲಿತರು ಶೋಷಿತರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಅಖಿಲ ಭಾರತ ಸಾರ್ವಜನಿಕ ಸಂಪರ್ಕಾಧಿಕಾರಿಗಳ ಕಾರ್ಯಾಗಾರದಲ್ಲಿ ಮುಖ್ಯಮಂತ್ರಿಯವರು ಮಾತನಾಡಿದರು. ವರ್ತಮಾನದ ಸಾರ್ವಜನಿಕ ಸಂವಹನಕಾರರು ಜಾಲತಾಣಗಳು