ಶಿವಮೊಗ್ಗ: ಕೊರೊನಾ ಎರಡನೇ ಅಲೆಗೆ ಸಾಕಷ್ಟು ಜನ ಬಲಿಯಾಗಿದ್ದಾರೆ. ಅನೇಕ ಕನಸುಗಳನ್ನು ಕಟ್ಟಿಕೊಂಡು ಹಸೆಮಣೆ ಏರಿದ ಯುವತಿಯೊಬ್ಬಳು ಈ ಕೊರೊನಾ ಮಹಾಮಾರಿಗೆ ಬಲಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.