ಬೆಂಗಳೂರು: ಅನ್ವಾಂಟೆಡ್ ಪಾರ್ಟಿಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರಗಳಾಗುತ್ತವೆಯೇ ಹೊರತು ಜಾತ್ರೆಗಳಲ್ಲಿ ಅಲ್ಲ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಭಾರತಿ ಶಂಕರ್ ನೀಡಿದ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ.