ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರಣತಂತ್ರ ರೂಪಿಸಲು ಬೂತ್ ಅಧ್ಯಕ್ಷರು ಹಾಗೂ ಪಕ್ಷದ ಪ್ರತಿನಿಧಿಗಳಿಗೆ ಕಾಂಗ್ರೆಸ್ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದೆ.ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೂತ್ ಅಧ್ಯಕ್ಷರು ಹಾಗೂ ಪಕ್ಷದ ಪ್ರತಿನಿಧಿಗಳಿಗೆ ಗುಂಡ್ಲುಪೇಟೆ ತಾಲ್ಲೂಕಿನ ಪಾರ್ವವತಿ ಬೆಟ್ಟದಲ್ಲಿ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.ಚಾಮರಾಜನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ತರಬೇತಿ ಕಾರ್ಯಾಗಾರಕ್ಕೆ ಎಐಸಿಸಿ ಕಾರ್ಯದರ್ಶಿ ವಿಶ್ವನಾಥನ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸ್ಥಳೀಯ ಸಂಸದ ಆರ್.ಧ್ರುವನಾರಾಯಣ್, ಮುಂಬರುವ ಸಂಸತ್ ಚುನಾವಣೆಯಲ್ಲಿ