ಆಪರೇಷನ್ ಕಮಲ ಆಡಿಯೋ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ಯಡಿಯೂರಪ್ಪನವರಿಗೆ ಸಂಕಷ್ಟ ತಂದೊಡ್ಡಿದ್ದರೆ, ಇತ್ತ ಬಿಎಸ್ವೈ ಗೆ ಸಂಕಷ್ಟಗಳು ಬರದೇ ಇರಲಿ ಎಂದು ಗ್ರಹಗತಿಗಳ ಶಾಂತಿಗೆ ಪೂಜೆ ಸಲ್ಲಿಸಲಾಗಿದೆ.