ಬೆಂಗಳೂರು : ರಾಜ್ಯದಲ್ಲಿ `ಯಶಸ್ವಿನಿ' ಯೋಜನೆಯನ್ನು ಮತ್ತೆ ಜಾರಿ ಮಾಡುವ ತೀರ್ಮಾನವನ್ನು ಸಿಎಂ ಕುಮಾರಸ್ವಾಮಿ ಪ್ರಕಟಿಸಿದ್ದಾರೆ.